ಮಂಗಳವಾರ, ಮಾರ್ಚ್ 28, 2023
ಜಿಲ್ಲಾಡಳಿತದಿಂದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಸಾಂಕೇತಿಕ ಆಚರಣೆ
ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಮಂಗಳವಾರ ನಗರದ ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ಬಾಬು ಅವರು ಅಗ್ನಿಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವುದರ ಮೂಲಕ ನಮನ ಸಲ್ಲಿಸಿ ಜಯಂತಿಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ