ಶುಕ್ರವಾರ, ಮೇ 12, 2023

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿμÉೀಧ : ಪರಿಷ್ಕøತ ಆದೇಶ ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿμÉೀಧಿಸಿ, ಒಣ ದಿನ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಅವರು ಪರಿಷ್ಕøತ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹೊರಡಿಸಿರುವ ಆದೇಶವನ್ನು ತಿದ್ದುಪಡಿ ಮಾಡಲಾಗಿದ್ದು, ಮೇ.12 ರಂದು ಸಂಜೆ 06 ರಿಂದ ಮೇ 13 ರ ಮಧ್ಯರಾತ್ರಿ 12 ರವರೆಗೆ ಜಿಲ್ಲೆಯಾದ್ಯಂತ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ ಮಾರಾಟ, ತಯಾರಿಕೆ ಮತ್ತು ಮದ್ಯ ಸಾಗಾಣಿಕೆಯನ್ನು ನಿμÉೀಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ