ಗುರುವಾರ, ಆಗಸ್ಟ್ 17, 2023

ಆ.19ರಂದು ಬಳ್ಳಾರಿ ನಗರ ಜೆಸ್ಕಾಂ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಆ.17(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ಉಪವಿಭಾಗ-1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯು ಆ.19ರಂದು ಬೆಳಿಗ್ಗೆ 11ಕ್ಕೆ ನಗರ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ. ಕುಂದು ಕೊರತೆಗಳಿರುವ ಸಂಬಂಧಿತ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ಬಗೆಹರಿಸಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ