ಗುರುವಾರ, ಆಗಸ್ಟ್ 31, 2023
ತೆಕ್ಕಲಕೋಟೆ: ವಿದ್ಯಾರ್ಥಿ ನಿಲಯಕ್ಕೆ ಕಟ್ಟಡ ಬಾಡಿಗೆಗೆ ಬೇಕಾಗಿದೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ(ಬಿಸಿಡಬ್ಲ್ಯೂಡಿ1690) ನಡೆಸಲು, 125 ಸಂಖ್ಯಾಬಲ ವಿದ್ಯಾರ್ಥಿಗಳ ವಾಸಕ್ಕೆ ಸ್ಥಳಾವಕಾಶವಿರುವ ಮೂಲಭೂತ ಸೌಕರ್ಯ ಹೊಂದಿರುವ ಸುಸಜ್ಜಿತ ಕಟ್ಟಡ ಅವಶ್ಯಕತೆ ಇದ್ದು, ಬಾಡಿಗೆ ನೀಡಲು ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಸಾಮಥ್ರ್ಯ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದೂ.08392-220414 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ