ಸೋಮವಾರ, ಅಕ್ಟೋಬರ್ 16, 2023

ಜಿಲ್ಲಾ ಸರ್ಕಾರಿ ವಕೀಲರಾಗಿ ವಿ.ಜನಾರ್ಧನ ಅಧಿಕಾರ ಸ್ವೀಕಾರ

ಬಳ್ಳಾರಿ,ಅ.16(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸರ್ಕಾರಿ ವಕೀಲರನ್ನಾಗಿ ವಿ.ಜನಾರ್ಧನ ಅವರು ನೇಮಿಸಿದ್ದು, ಸೋಮವಾರದಂದು ಅವರು ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾ ಸರ್ಕಾರಿ ವಕೀಲರಾಗಿದ್ದ ಬಿ.ರವೀಂದ್ರನಾಥ ಅವರು ಸೋಮವಾರ ಅಧಿಕಾರ ಹಸ್ತಾಂತರಿಸಿದರು. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ