ಶುಕ್ರವಾರ, ಅಕ್ಟೋಬರ್ 13, 2023

ಜಿಲ್ಲಾ ಸರ್ಕಾರಿ ವಕೀಲರಾಗಿ ವಿ.ಜನಾರ್ಧನ ನೇಮಕ

ಬಳ್ಳಾರಿ,ಅ.13(ಕರ್ನಾಟಕ ವಾರ್ತೆ): ನಗರದ ಹಿರಿಯ ವಕೀಲರಾಗಿರುವ ವಿ.ಜನಾರ್ಧನ ಅವರನ್ನು ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸರ್ಕಾರಿ ವಕೀಲರನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾ ಸರ್ಕಾರಿ ವಕೀಲರಾಗಿ ಬಿ.ರವೀಂದ್ರನಾಥ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಸರ್ಕಾರ ವಿ.ಜನಾರ್ಧನ್ ಅವರನ್ನು ನೇಮಿಸಿ ಆದೇಶಿದೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ