ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ):
ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಫೆ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯು ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
--------
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ