ಸೋಮವಾರ, ಮಾರ್ಚ್ 4, 2024

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪೆÇ್ರ.ವಿಜಯಕುಮಾರ ಬಿ.ಮಲಶೆಟ್ಟಿ ನೇಮಕ

ಬಳ್ಳಾರಿ,ಮಾ.04(ಕರ್ನಾಟಕ ವಾರ್ತೆ): ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪೆÇ್ರ.ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್.ಝಂಡೇಕರ್ ಅವರು ಸೋಮವಾರ ಅಧಿಕಾರ ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪೆÇ್ರ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಇಂದು ಅಧಿಕಾರ ಸ್ವೀಕರಿಸಿದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ