ಶುಕ್ರವಾರ, ಆಗಸ್ಟ್ 30, 2024
ಶೈಲಜಾ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ತಾಲೂಕಿನ ಅಶೋಕ ನಗರ ಕ್ಯಾಂಪ್ನ ಶೈಲಜಾ.ಡಿ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ.
ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓ ಓಲೇಕಾರ ಅವರ ಮಾರ್ಗದರ್ಶನದಲ್ಲಿ “ಗ್ರೀನ್ ಬ್ಯಾಂಕಿAಗ್ ಪ್ರಾö್ಯಕ್ಟೀಸಸ್ ಇನ್ ಸೆಲೆಕ್ಟೆಡ್ ಪಬ್ಲಿಕ್ ಅಂಡ್ ಪ್ರೆöÊವೇಟ್ ಸೆಕ್ಟರ್ ಬ್ಯಾಂಕ್ಸ್ - ಎ ಕಂಪೆರೇಟಿವ್ ಸ್ಟಡಿ” ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ನೀಡಲಾಗಿದೆ ಎಂದು ವಿವಿಯ ಪರೀಕ್ಷಾ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ