ಶನಿವಾರ, ಅಕ್ಟೋಬರ್ 5, 2024
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ ಸಂಚಾರ; ಅ.08 ರಂದು ಪೂರ್ವಭಾವಿ ಸಭೆ
ಬಳ್ಳಾರಿ,ಅ.05(ಕರ್ನಾಟಕ ವಾರ್ತೆ):
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ’ಯು ಬಳ್ಳಾರಿ ಜಿಲ್ಲೆಯ ತಾಲ್ಲೂಕುಗಳಲ್ಲಿ ಅ.20 ಮತ್ತು 21 ರಂದು ಸಂಚರಿಸಲಿದ್ದು, ಈ ಕುರಿತು ಅಗತ್ಯ ಸಿದ್ಧತೆಗಾಗಿ ಅ.08 ರಂದು ಬೆಳಿಗ್ಗೆ 11.30 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ