ಸೋಮವಾರ, ಅಕ್ಟೋಬರ್ 7, 2024
ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆಯ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ
ಬಳ್ಳಾರಿ,ಅ.07(ಕರ್ನಾಟಕ ವಾರ್ತೆ):
ಡಿ.03ರಂದು ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಪ್ರಸ್ತಕ ಸಾಲಿಗೆ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.
ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ಅ.15 ರೊಳಗಾಗಿ ಆಯಾ ತಾಲ್ಲೂಕು ಮಟ್ಟದ ಎಂಆರ್ಡಬ್ಲೂö್ಯ ಗಳ ಮುಖಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ತಾಲ್ಲೂಕು ಎಂಆರ್ಡಬ್ಲೂö್ಯ ಮೊ.8880875620, ಸಂಡೂರು ತಾಲ್ಲೂಕು ಎಂಆರ್ಡಬ್ಲೂö್ಯ ಮೊ.9632052270, ಸಿರುಗುಪ್ಪ ಎಂಆರ್ಡಬ್ಲೂö್ಯ ಮೊ.9743509698 ಮತ್ತು ಕುರುಗೋಡು ಎಂಆರ್ಡಬ್ಲೂö್ಯ ಮೊ.9538000887 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ