ಬಳ್ಳಾರಿ,ನ.14(ಕರ್ನಾಟಕ ವಾರ್ತೆ):
ಕುರುಗೋಡು ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನ.16 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಉಪ-ವಿಭಾಗದ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಕುಂದು ಕೊರತೆಗಳು ಇರುವ ಗ್ರಾಹಕರು ಭಾಗವಹಿಸಬಹುದು ಎಂದು ಕುರುಗೋಡು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರಾಜೇಂದ್ರಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ