ಶುಕ್ರವಾರ, ನವೆಂಬರ್ 15, 2024

ನ.16 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ನ.15(ಕರ್ನಾಟಕ ವಾರ್ತೆ): ಜೆಸ್ಕಾಂ ನಗರ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ನ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ವಿದ್ಯುತ್‌ಗೆ ಸಂಬAಧಿಸಿದAತೆ ಕುಂದು ಕೊರತೆಗಳಿರುವ ಗ್ರಾಹಕರು ಭಾಗವಹಿಸಬಹುದು ಎಂದು ಜೆಸ್ಕಾಂ ನಗರ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ