ಶುಕ್ರವಾರ, ಡಿಸೆಂಬರ್ 20, 2024

ಡಿ.21 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಡಿ.20(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮತ್ತು ಎಸ್‌ಒಪಿ ಬಗೆಗಿನ ಜಾಗೃತಿ ಸಭೆಯನ್ನು ಡಿ.21 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯುತ್ ಸಂಬAಧಿಸಿದ ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ