ಸೋಮವಾರ, ಡಿಸೆಂಬರ್ 23, 2024
ರೀನಾ.ಆರ್ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ):
ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ರೀನಾ.ಆರ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಅವರು ಮಂಡಿಸಿದ “ಬಳ್ಳಾರಿ ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬAಧಿಸಿAದAತೆ ಮಹಿಳಾ ವೈದ್ಯರ ಯೋಗಕ್ಷೇಮದ ಮೇಲೆ ಕೆಲಸದ ಜೀವನ ಸಮತೋಲನದ ಪರಿಣಾಮ” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಜಿ.ಪಿ.ದಿನೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ