ಭಾನುವಾರ, ಜನವರಿ 26, 2025
ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
ಬಳ್ಳಾರಿ,ಜ.26(ಕರ್ನಾಟಕ ವಾರ್ತೆ):
76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.
ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್ ಇದ್ದರು.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ