ಶನಿವಾರ, ಫೆಬ್ರವರಿ 1, 2025

ಫೆ.02 ರಂದು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ಜಾತ್ರೆಯ ಕುರಿತು ಪೂರ್ವಭಾವಿ ಸಭೆ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ): ನಗರದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಮತ್ತು ಶಿವರಾತ್ರಿ ಉತ್ಸವವು ಫೆ.06 ರಿಂದ 26 ರ ವರೆಗೆ ಜರುಗಲಿದ್ದು, ಇದರ ಅಂಗವಾಗಿ ಜ.31 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಿದ್ಧತೆ ಸಭೆ ನಿಗದಿಪಡಿಸಲಾಗಿತ್ತು, ಕಾರಣಾಂತರಗಳಿAದ ಸಭೆಯನ್ನು ಫೆ.02 ರಂದು ಬೆಳಿಗ್ಗೆ 11 ಗಂಟೆಗೆ ದೇವಸ್ಥಾನದ ಆವರಣದಲ್ಲಿ ನಿಗದಿಪಡಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ