ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ನಗರದ ಡಾ.ರಾಜ್ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿAದ ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ