ಮಂಗಳವಾರ, ಫೆಬ್ರವರಿ 25, 2025
ಫೆ.27 ರಂದು ಒಂದು ದಿನದ ಕಾರ್ಯಾಗಾರ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ “ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ 2024 ಮತ್ತು ಮಾನಸಿಕ ಅಸ್ವಸ್ಥಕ ಹೊಂದಿರುವ ವ್ಯಕ್ತಿ ಮತ್ತು ಬೌದ್ಧಿಕ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಕಾನೂನು ಸೇವೆಗಳ ಯೋಜನೆ 2024” ಕುರಿತು ಫೆ.27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ