ಸೋಮವಾರ, ಫೆಬ್ರವರಿ 24, 2025
ವಿನಾಯಕ.ಎ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್ಡಿ ಪದವಿ ಪ್ರಕಟಿಸಿದೆ.
ವಿನಾಯಕ.ಎ ಅವರು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ ಆರ್ಗನೈಸೇಷನ್ ಪ್ರಾಕ್ಟೀಸ್ ಇನ್ ಕರ್ನಾಟಕ: ಎ ಸೋಷಿಯಲ್ ವರ್ಕ್ ಪರ್ಸ್ಪೆಕ್ಟೀವ್ಸ್’ ಎಂಬ ಮಹಾಪ್ರಬಂಧಕ್ಕೆ ವಿವಿ ಯು ಪಿಎಚ್ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ