ಬುಧವಾರ, ಮಾರ್ಚ್ 12, 2025
ಮಾ.25 ರಂದು ಅಂಚೆ ಕಚೇರಿ ದೂರುಗಳ ಕುರಿತು ‘ಡಾಕ್ ಅದಾಲತ್’
ಬಳ್ಳಾರಿ,ಮಾ.12(ಕರ್ನಾಟಕ ವಾರ್ತೆ):
ಅಂಚೆ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಮಾ.25 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ‘ಡಾಕ್ ಅದಾಲತ್’ ಏರ್ಪಡಿಸಲಾಗಿದೆ.
ಅಂಚೆ ಕಚೇರಿಗಳಿಗೆ ಸಂಬAಧಿಸಿದAತೆ ಅಂಚೆ ವಿಷಯಗಳ ಕುರಿತು ಕುಂದು-ಕೊರತೆಗಳಿದ್ದಲ್ಲಿ ತಮ್ಮ ಕುಂದು-ಕೊರತೆಗಳನ್ನು ವಿವರವಾಗಿ ಬರೆದು ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ಬಳ್ಳಾರಿ-583102 ಈ ವಿಳಾಸಕ್ಕೆ ಮಾ.24 ರ ಸಂಜೆ 04 ಗಂಟೆಯೊಳಗೆ ಅಥವಾ ಇದಕ್ಕೂ ಮುಂಚಿತವಾಗಿ ಕಳುಹಿಸಬೇಕು.
ಕುಂದು-ಕೊರತೆಗಳನ್ನು ಜobಚಿಟಟಚಿಡಿi.ಞಚಿ@iಟಿಜiಚಿಠಿosಣ.gov.iಟಿ ಗೆ ಸಹ ಕಳುಹಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ