ಸೋಮವಾರ, ಮಾರ್ಚ್ 3, 2025
ರಮೇಶ್.ಎಸ್.ಜಿ ಅವರಿಗೆ ಪಿ.ಎಚ್ಡಿ
ಬಳ್ಳಾರಿ,ಮಾ.03(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ರಮೇಶ್ ಎಸ್.ಜಿ ಅವರಿಗೆ ಪಿ.ಎಚ್ಡಿ ಪದವಿ ಲಭಿಸಿದೆ.
ವಿವಿಯ ವ್ಯವಹಾರ ಅಧ್ಯಯನ ನಿಕಾಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಪಕರಾದÀÀ ಡಾ.ರಾಘವೇಂದ್ರ ಎನ್.ಆರ್ ಅವರ ಮಾರ್ಗದರ್ಶನದಲ್ಲಿ “ಕಾರ್ಪೊರೇಟ್ ಗವರ್ನನ್ಸ್ ಪ್ರಾಕ್ಟಿಸಸ್ ಇನ್ ಇಂಡಿಯಾ : ಎಂಪಿರಿಕಲ್ ಇನ್ಸೈಟ್ಸ್ ಅಫ್ ಬಿಎಸ್ಇಲಿಸ್ಟೆಡ್ ಕಂಪನೀಸ್” ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿ.ಎಚ್ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ