ಶುಕ್ರವಾರ, ಏಪ್ರಿಲ್ 11, 2025

ಶರಣಪ್ಪ ಕಿಲಾರಹಟ್ಟಿ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಏ.11(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಶರಣಪ್ಪ ಕಿಲಾರಹಟ್ಟಿ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಜೀಲಾನ್ ಭಾಷಾ.ವಿ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ “ಆ್ಯನ್ ಎಂಪಿರಿಕಲ್ ಸ್ಟಡಿ ಆಪ್ ಐಪಿಓಸ್: ಎವಿಡೆನ್ಸ್ ಫ್ರಮ್ ಇಂಡಿಯನ್ ಸ್ಟಾಕ್ ಮಾರ್ಕೇಟ್” ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ