ಬುಧವಾರ, ಏಪ್ರಿಲ್ 9, 2025
ಬಸವರಾಜ ವೈ.ಎನ್ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ,ಏ.09(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಬಸವರಾಜ ವೈ.ಎನ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ವೀಣಾ.ಎಂ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ವ್ಯವಹಾರ ಅಧ್ಯಯನÀ ನಿಕಾಯದಡಿ “ಕ್ವಾಲಿಟಿ ಆಫ್ ಫೈನಾನ್ಸಿಯಲ್ ರಿಪೋರ್ಟಿಂಗ್ ಬಿಫೋರ್ ಅಂಡ್ ಆಪ್ಟರ್ ಅಡಾಪ್ಷನ್ ಆಫ್ ಇನ್ಡ್ ಎ ಎಸ್-ಎ ಸ್ಟಡಿ ಆನ್ ಸೆಲೆಕ್ಟ್ ಐರನ್ ಅಂಡ್ ಸ್ಟೀಲ್ ಕಂಪನಿಸ್ ಆಫ್ ಇಂಡಿಯಾ ” ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕೆ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ