ಸೋಮವಾರ, ಮೇ 26, 2025
ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತç ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಫೈನಾನ್ಸಿಯಲ್ ಇನ್ಕೂ÷್ಲಶನ್ ಆಂಡ್ ಇನ್ಕೂ÷್ಲಸಿವ್ ಗ್ರೋತ್-ಎ ಸ್ಟಡಿವಿತ್ ಸ್ಪೆಷಲ್ ರೆಫರೆನ್ಸ್ ಟು ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ ಬಳ್ಳಾರಿ ಅಂಡ್ ಕೊಪ್ಪಳ ಡಿಸ್ಟಿçಕ್ಟ್” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ