ಸೋಮವಾರ, ಜೂನ್ 2, 2025
ಬಳ್ಳಾರಿ: ಗ್ರಾಪಂಗಳಲ್ಲಿ ತೆರವಾದ ಸ್ಥಾನಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟ
ಬಳ್ಳಾರಿ,ಜೂ.02(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂಪ್ಲಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಸಲಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಪಟ್ಟಿ:*
*ಕಂಪ್ಲಿ ತಾಲ್ಲೂಕು:*
ದೇವಸಮುದ್ರ ಗ್ರಾಪಂ-ಅವಿರೋಧವಾಗಿ ಶರಣಮ್ಮ(ಸಾಮಾನ್ಯ ಮಹಿಳೆ) ಆಯ್ಕೆ.
ದೇವಲಾಪುರ ಗ್ರಾಪಂ-ಅವಿರೋಧವಾಗಿ ಕುರಿ ಕರಿಬಸಪ್ಪ(ಸಾಮಾನ್ಯ).
*ಸಿರುಗುಪ್ಪ:*
ರಾವಿಹಾಳು ಗ್ರಾಪಂ: ಅವಿರೋಧವಾಗಿ ಸುವರ್ಣ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆ.
*ಸಂಡೂರು:*
ಮೆಟ್ರಿಕಿ: ಅವಿರೋಧವಾಗಿ ಉಮಾದೇವಿ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ