ಮಂಗಳವಾರ, ಜುಲೈ 1, 2025
ಕರಾಟೆ ಕಟಾಸ ಸ್ಪರ್ಧೆಯಲ್ಲಿ ಜಯಶ್ರೀ.ಕೆ ಗೆಲುವು
ಬಳ್ಳಾರಿ,ಜು.01(ಕರ್ನಾಟಕ ವಾರ್ತೆ):
ನಗರದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ.ಕೆ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಟ್ರೆಡಿಷನಲ್ ಶೋಟೊಕಾನ್ ಕರಾಟೆ ಅಕಾಡೆಮಿ ಮತ್ತು ಕರ್ನಾಟಕ ದಿ ಗ್ಲೋಬಲ್ ಅಕಾಡೆಮಿಯ ಕರಾಟೆ ಕಟಾಸ ಸ್ಪರ್ಧೆಯಲ್ಲಿ ಭಾಗವಹಿಸಿ “ದಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್” ಗೆಲುವು ಸಾಧಿಸಿದ್ದಾಳೆ.
ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನ ಅಧ್ಯಕ್ಷ ಶಾಂತ.ಎಸ್, ಡಬ್ಲೂö್ಯ.ಎಸ್.ಎಸ್ ಸ್ಪೋರ್ಟ್ಸ್ ಅಂಡ್ ಎಂಟರ್ಟೈನ್ಮೆAಟ್ ಪ್ರೆöÊ.ಲಿ ನ ನಿರ್ದೇಶಕ ಎಂ.ವಲ್ಲಿ ಮತ್ತು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯ ಗುರುಗಳು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ