ಬುಧವಾರ, ಆಗಸ್ಟ್ 13, 2025

79ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಎಲ್ಲಾ ಧಾರ್ಮಿಕ ಸಂಸ್ಥೆ, ದೇವಸ್ಥಾನಗಳಲ್ಲಿ ದೀಪಾಲಂಕಾರ

ಬಳ್ಳಾರಿ,ಆ.13(ಕರ್ನಾಟಕ ವಾರ್ತೆ): 79ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಆ.14 ಮತ್ತು 15 ರಂದು ಜಿಲ್ಲೆಯ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಮಾಡಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ