ಶುಕ್ರವಾರ, ಆಗಸ್ಟ್ 15, 2025
ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರö್ಯ ದಿನ ಆಚರಣೆ
ಬಳ್ಳಾರಿ,ಆ.15(ಕರ್ನಾಟಕ ವಾರ್ತೆ):
ನಗರದ ಡಾ.ರಾಜ್ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು 79ನೇ ಸ್ವಾತಂತ್ರೊö್ಯÃತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ 79ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಶುಭಾಷಯ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ಪ್ರಮೋದ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ಅಬಕಾರಿ ಉಪ ಆಯುಕ್ತ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)








ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ