ಸೋಮವಾರ, ಡಿಸೆಂಬರ್ 1, 2025
ಭೂ ಒಡೆತನ ಯೋಜನೆಯಡಿ ಜಮೀನು ಖರೀದಿ: ಭೂ ಮಾಲೀಕರು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಡಿ.01(ಕರ್ನಾಟಕ ವಾರ್ತೆ):
ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಭೂಮಾಲೀಕರು ತಮ್ಮ ಜಮೀನುಗಳನ್ನು ನಿಗಮಕ್ಕೆ ಮಾರಾಟ ಮಾಡಲು ಒಪ್ಪಿಗೆ ಪತ್ರ ಹಾಗೂ ಜಮೀನುಗಳಿಗೆ ಸಂಬAಧಿಸಿದAತೆ ಇತರೆ ದಾಖಲೆಗಳೊಂದಿಗೆ ಆಕ್ಷೇಪಣೆಗಳಿದ್ದಲ್ಲಿ ಡಿ.05 ರೊಳಗಾಗಿ ನಗರದ ಕೋಟೆ ಪ್ರದೇಶದ ಪಿಡಬ್ಲೂö್ಯಡಿ ಕಚೇರಿ ಹತ್ತಿರದ ಸಂತೋಷಿ ಮಾತಾ ಮಂದಿರದ ಎದುರುಗಡೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಲಿಖಿತವಾಗಿ ಅಕ್ಷೇಪಣೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ