ಬುಧವಾರ, ಜನವರಿ 7, 2026

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ: ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜ.07(ಕರ್ನಾಟಕ ವಾರ್ತೆ): ಕೇಂದ್ರೀಯ ಸೈನಿಕ ಬೋರ್ಡನಿಂದ ಅಂತರರಾಷ್ಟಿçÃಯ/ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದÀ ಸೇವೆಯಲ್ಲಿರುವ ಮತ್ತು ಮಾಜಿ ಸೈನಿಕರ ಮಕ್ಕಳಿಗೆ/ಅವಲಂಬಿತರಿಗೆ ಕ್ರೀಡಾ ವಿದ್ಯಾರ್ಥಿವೇತನ ನೀಡುವ ಕುರಿತು ಸ್ಯಾಂಡರ್ಡ ಆಪರೇಟಿಂಗ್ ಕಾರ್ಯವಿಧಾನವನ್ನು ತಯಾರಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ನೀಡುವÀ ಪ್ರಕ್ರಿಯೆಯು ಪ್ರತಿ ವರ್ಷ ಎಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗುವುದು. ಅರ್ಹ ಮಾಜಿ ಸೈನಿಕರು ಮತ್ತು ತಮ್ಮ ಮಕ್ಕಳು/ಅವಲಂಬಿತರು ಅಂತರರಾಷ್ಟಿçÃಯ/ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ