ಶನಿವಾರ, ಜನವರಿ 31, 2026
ಯಶಸ್ವಿನಿ ಯೋಜನೆಯಡಿ ಸಹಕಾರಿಗಳಿಂದ ನೋಂದಣಿಗೆ ಆಹ್ವಾನ
ಬಳ್ಳಾರಿ,ಜ.31(ಕರ್ನಾಟಕ ವಾರ್ತೆ):
2025-26 ನೇ ಸಾಲಿಗೆ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಸಹಕಾರಿಗಳಿಗಾಗಿ ಮರು ಜಾರಿಗೊಳಿಸಿದ್ದು, ಈ ಯೋಜನೆಯಡಿ ಹೊಸ ಸದಸ್ಯರು ನೋಂದಾಯಿಸಿಕೊಳ್ಳಬಹುದು ಎಂದು ಸಹಕಾರ ಸಂಘಗಳ ಉಪ ನಿಂಬAಧಕರು ತಿಳಿಸಿದ್ದಾರೆ.
ನೋಂದಣಿಗೆ ಮಾ.31 ಕೊನೆ ದಿನವಾಗಿದ್ದು, ಸರ್ಕಾರದ ಮಾರ್ಗಸೂಚಿಗಳನ್ವಯ ಜಾರಿಯಲ್ಲಿರುತ್ತದೆ. ಹಾಗಾಗಿ ಯಶಸ್ವಿನಿ ಯೊಜನೆಯ ಸೌಲಭ್ಯವನ್ನು ಜಿಲ್ಲೆಯ ಎಲ್ಲಾ ಸಹಕಾರಿಗಳು ಸದುಪಯೋಗ ಪಡೆದುಕೊಳ್ಳಬೇಕು.
*ತಾಲ್ಲೂಕುವಾರು ಸಹಕಾರ ಅಭಿವೃದ್ಧಿ ಅಧಿಕಾರಿ:*
ಮಾಹಿತಿಗಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಳ್ಳಾರಿ: 7353457313, ಸಹಕಾರ ಅಭಿವೃದ್ದಿ ಅಧಿಕಾರಿ ಸಿರುಗುಪ್ಪ: 9449984818, ಸಹಕಾರ ಅಭಿವೃದ್ಧಿ ಅಧಿಕಾರಿ ಸಂಡೂರು: 9483633225, ಸಹಕಾರ ಅಭಿವೃದ್ಧಿ ಅಧಿಕಾರಿ ಕುರುಗೋಡು: 8073013396, ಸಹಕಾರ ಅಭಿವೃದ್ಧಿ ಅಧಿಕಾರಿ ಕಂಪ್ಲಿ: 9110412232.
ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, ರೈಲ್ವೇ ಸ್ಟೇಷನ್ ರಸ್ತೆ, ಬಳ್ಳಾರಿ ಅಥವಾ ದೂ.08392-272635 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ