ಶನಿವಾರ, ಏಪ್ರಿಲ್ 18, 2026
ಯುವಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಏ.18(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಸೋವೇನಹಳ್ಳಿ ಗ್ರಾಮದ ನಿವಾಸಿಯಾದ ಕೆ.ಟಿ. ಅಜ್ಜಯ್ಯ ಎನ್ನುವ 22 ವರ್ಷದ ಯುವಕ ಏ.13 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಚಹರೆ:*
ಎತ್ತರ ಅಂದಾಜು 5.2 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಮತ್ತು ಬಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್ಐ ಮೊ.9480803063, ತೋರಣಗಲ್ಲು ಡಿಎಸ್ಪಿ ದೂ.08391-220326, ಮೊ.9480803010, ಸಂಡೂರು ಸಿಪಿಐ ದೂ.08395-260100, ಮೊ.9480803036 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ