ಶನಿವಾರ, ಜೂನ್ 20, 2026

ಜೂ.21 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-26 ಫೀಡರ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜೂ.21 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಏರಿಯಾಗಳು:* ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌAಡ್, ನಾಗಪ್ಪ ಕಟ್ಟೆ, ಹೂವಿನ ಮಾರುಕಟ್ಟೆ, ಇಂಡಸ್ಟಿçಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳು. ಹಾಗಾಗಿ ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ