ಸೋಮವಾರ, ಜೂನ್ 15, 2026

ಮನೋಛಾಯ.ಎಸ್ ಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ): ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸೂಕ್ಷö್ಮಜೀವಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮನೋಛಾಯ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸೂಕ್ಷö್ಮಜೀವಶಾಸ್ತç ಅಧ್ಯಯನ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಕೃಷ್ಣವೇಣಿ ಆರ್. ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ದ ಇನ್ ವೈವೋ ಮಾಸ್ ಮಲ್ಟಿಪ್ಲಿಕೇಶನ್ ಆಫ್ ಎಂಟಮೋಪ್ಯಾಥೋಜೆನಿಕ್ ನೇಮಟೋಡ್, ಹೆಟಿರರ‍್ಯಾಬ್‌ಡೈಟಿಸ್ ಇಂಡಿಕಾ ಟುವರ್ಡ್ಸ್ ಡೆವೆಲಪ್‌ಮೆಂಟ್ ಆಫ್ ಪೊಟೆಂಟ್ ಬಯೋಕಂಟ್ರೋಲ್ ಏಜೆಂಟ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಎಚ್‌ಡಿ ನೀಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ